2:59 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ: ಚಕ್ಕುಲಿ, ವೀಳ್ಯದೆಲೆ ಸಮರ್ಪಣೆ

10/12/2022, 19:03

ಮಂಗಳೂರು(reporterarnataka.com): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಶನಿವಾರ ಕುಟುಂಬ ಸಮೇತ ಕುತ್ತಾರಿನ ಕೊರಗಜ್ಜ ಮೂಲ ಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ, ಇದೊಂದು ಯಾವುದೇ ಆಡಂಬರವಿಲ್ಲದ ದೈವೀಶಕ್ತಿಯ ಸ್ಥಳ. ಈ ಸ್ಥಳದ ಮಹಿಮೆಯನ್ನು ಗೆಳೆಯರೊಂದಿಗೆ ಅರಿತು ಕೊಂಡೆ. ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ತುಂಬಾ ಖುಷಿ ನೀಡಿದೆ ಎಂದರು.

ವೇದ ಸಿನಿಮಾದ ಪ್ರಚಾರ ನಿಮಿತ್ತ ಚಿತ್ರತಂಡದ ಜತೆ ಮಂಗಳೂರಿಗೆ ಆಗಮಿಸಿದ್ದೇನೆ. ಮೊದಲ ಬಾರಿಗೆ ಕೊರಗಜ್ಜನ ಸನ್ನಿಧಾನಕ್ಕೆ ಆಗಮಿಸಿದ್ದೇನೆ. ಇದೊಂದು ವಿಶೇಷ ಕ್ಷೇತ್ರವಾಗಿದ್ದು, ಭಕ್ತಿಯಿಂದ ನಮಿಸಿದ್ದೇನೆ. ಕೊರಗಜ್ಜನಿಗೆ ಚಕ್ಕುಲಿ ಮತ್ತು ವೀಳ್ಯದೆಲೆ ಅರ್ಪಿಸಿದ್ದೇನೆ ಎಂದು ಶಿವರಾಜ್ ಕುಮಾರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು