4:03 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌: ಫೆ. 8 ಮತ್ತು 9ರಂದು ಕೊರ್ಡೆಲ್‌ ಖೇಳ್-ಮೇಳ್

03/02/2025, 22:41

ಮಂಗಳೂರು(reporterkarnataka.com): ನಗರದ ಕಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆ. 8 ಮತ್ತು 9ರಂದು ಕೊರ್ಡೆಲ್‌ಖೇಳ್-ಮೇಳ್ ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಧಾನ ಧರ್ಮಗುರು ವಂ| ಕ್ಲಿಫರ್ಡ್ ಫೆರ್ನಾಂಡಿಸ್ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿವಿಧ ರೀತಿಯ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಸ್ಟಾಲ್‌ಗಳು ಒಳಗೊಂಡಿವೆ ಎಂದರು.
ಫೆ. 8ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿ, ಕಿಶೋರ್ ಕೊಟ್ಟಾರಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದ ಸಂಯೋಜಕ ರೋಯ್ ಕ್ಯಾಸ್ತೆಲಿನೋ, ಚರ್ಚ್‌ನ ಪಾಲನಾ ಸಮಿತಿ ಉಪಾಧ್ಯಕ್ಷೆ ರೂತ್ ಕ್ಯಾಸ್ತೆಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು