9:57 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೊರಿಯಾದಲ್ಲಿ 25ನೇ ಅಂತಾರಾಷ್ಟ್ರೀಯ ಜಾಂಬೂರಿ: ವಾಮಂಜೂರಿನ ರೆಚೆಲ್ ಅನಿಶಾ ಕ್ರಾಸ್ತಾ ಭಾರತದ ಪ್ರತಿನಿಧಿ

21/07/2023, 19:30

ಮಂಗಳೂರು(reporterkarnataka.com):ವಾಮಂಜೂರು ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ.

2020-21ನೇ ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು