5:28 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೋರಿಯಾರು: 19ನೇ ವರ್ಷದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ

05/02/2024, 14:22

ಬಂಟ್ವಾಳ(reporter Karnataka.com):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಸಿದ್ಧಕಟ್ಟೆ ವಲಯ ಶ್ರೀ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಕೋರಿಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಜರುಗಿತು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀಯುತ ಮಾಧವ ಗೌಡ ಯೋಜನಾಧಿಕಾರಿಗಳು ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಧಾರ್ಮಿಕ ಉಪನ್ಯಾಸವನ್ನು ನೀಡಿದ ಶ್ರೀ ಮುನಿರಾಜ ರೆಂಜಾಳ ಅವರು “ಮಾನವ ಧರ್ಮವನ್ನು ಪಾಲಿಸಿ. ನಿನಗೆ ನೀನು ಏನನ್ನು ಮಾಡಬಾರದೆಂದು ಬಯಸಿದರೆ ನೀನು ಅದನ್ನು ಯಾರಿಗೂ ಮಾಡಬೇಡ” ಎಂಬ ನುಡಿಮಾತನ್ನು ಹೇಳಿದರು.


ಪೂಜ್ಯರ ಸಂದೇಶವನ್ನು ಮೇಲ್ವಿಚಾರಕರಾದ ಶಿವರಂಜನ್ ಕೆ. ಅವರು ಪ್ರಸ್ತಾಪಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಪಾಲ್ ಗೌಡ ಕೊರಿಯಾರು, ಸುರೇಶ ಅಂಚನ್, ಸದಾನಂದ ಶೀತಲ್, ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಭಕ್ತಾದಿಗಳು,ಸೇವಾ ಪ್ರತಿನಿಧಿಗಳು ಹಾಗೂ ವಿಎಲ್ಇ ಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಧಾಕರ್ ಶೆಟ್ಟಿ ನಿರ್ವಹಿಸಿದರು.ಸುರೇಶ್ ಅಂಚನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು