11:04 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಳಿ-ಮಳೆಗೆ ಮನೆ ಗೋಡೆ ಕುಸಿತ; ಪವಾಡಸದೃಶ ಮನೆಯವರು ಪ್ರಾಣಾಪಾಯದಿಂದ ಪಾರು

26/05/2025, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ.


ಘಟನೆಯ ಸಮಯದಲ್ಲಿ ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಜೆ ವೇಳೆಗೆ ಮಲೆನಾಡಿನಲ್ಲಿ ಮತ್ತೆ ಗಾಳಿ-ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು