9:40 AM Tuesday2 - September 2025
ಬ್ರೇಕಿಂಗ್ ನ್ಯೂಸ್
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ವಾಹನ ಪಲ್ಟಿ; ಹಲವರಿಗೆ ಕೈ ಮುರಿತ

29/05/2022, 20:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ರಾಷ್ಟ್ರೀಯ ಹೆದ್ದಾರಿ ದರ್ಬಾರ್ ಹೋಟೆಲ್ ಬಳಿ ತೂಫಾನ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ.


ಧರ್ಮಸ್ಥಳ ಹೋಗಿ ಬರುತ್ತಿದ್ದ ರಾಣಿಬೆನ್ನೂರಿನ ಮೂಲದವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು