9:22 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ

10/09/2023, 20:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಜೆಸಿಐ ಬಣಕಲ್ ವಿಸ್ಮಯ ಟೀಮ್ ಸುಪ್ರೀಂ ಅವರು ಆಯೋಜಿಸುತ್ತಿರುವ ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ ಕ್ಲೀನ್ ವಾಟರ್ ಅಂಡ್ ಸ್ಯಾನಿಟೇಶನ್ ಕಾರ್ಯಕ್ರಮವನ್ನು ಭಾರತಿ ಬೈಲಿನ ಸಾರ್ವಜನಿಕರು ಕುಡಿಯುವ ನೀರಿನ ಬಾವಿಯನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಕುಡಿಯಲು ಅನುವು ಮಾಡಿಕೊಳ್ಳಲಾಯಿತು.
ಈಗ ಕಾರ್ಯಕ್ರಮದಲ್ಲಿ ಜೇಸಿ ಅಧ್ಯಕ್ಷರಾದ ಕೃಷ್ಣೆಗೌಡ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಶೆಟ್ಟಿ , ಪೂರ್ವ ಅಧ್ಯಕ್ಷರಾದ ಜೆಸಿ ಗಜೇಂದ್ರ , ಜೆ ಸಿ ದಿನೇಶ್ ಏನ್ ಟಿ , ಜೆಸಿ ರವಿಶಂಕರ್ ಹಾಗೂ ಕಸ್ತೂರಬಾ ಟ್ರಸ್ಟ್ ನಿರ್ದೇಶಕರಾದ ಜಯರಾಮ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು