2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ: ಆರೋಪಿಯ ಬಂಧನ

16/12/2022, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ.


ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್. ಎ. ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್, ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್,ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ, ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು