6:07 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು