5:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಧಾರಾಕಾರ ಮಳೆಗೆ ಹಲವೆಡೆ ಮನೆಗೆ ಹಾನಿ; ವಿದ್ಯುತ್ ಸಂಪರ್ಕ ಕಡಿತ

21/04/2022, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಸುತ್ತಮುತ್ತ ಗುರುವಾರ ಧಾರಾಕಾರ ಮಳೆಯಾಗಿದ್ದು ಬಣಕಲ್, ಹೆಮ್ಮಕ್ಕಿ, ಮಾಲಿಂಗನಾಡಿನಲ್ಲಿ‌ ಮನೆಗೆ ಹಾನಿಯಾಗಿದೆ.

ಗಾಳಿ ಮಳೆಗೆ ಬಣಕಲ್ ಕುವೆಂಪುನಗರದ ಹರೀಶ್ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.ಹೆಮ್ಮಕ್ಕಿ ಸಮೀಪದ ನಾಗಸಂಪಿಗೆ ಮಕ್ಕಿಯಲ್ಲಿ ಹರೀಶ್ ಎಂಬುವವರ ಮನೆಯ ಮೇಲೆ ಮರ ಬಿದ್ದು  ಮನೆ ಜಖಂಗೊಂಡಿದ್ದು ಮನೆಯೊಳಗಿದ್ದ ಸುಪಿತ್ರಾ ಎಂಬುವವರಿಗೆ ಗಾಯವಾಗಿದೆ.


ಮಾಲಿಂಗನಾಡು ಗ್ರಾಮದಲ್ಲಿ10 ಕ್ಕೂ ಹೆಚ್ಚುಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು