5:00 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆ: ಸಂಚಾರಕ್ಕೆ ಕಿರಿ ಕಿರಿ

24/12/2022, 18:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಜನ ಸಾಮಾನ್ಯರು ದಾಟಿ ಹೋಗಲು ಹರಸಹಾಸ ಪಡುವಂತಾಗಿದೆ.

ಅಂಗಡಿ, ಹೋಟೆಲ್ ಗಳ ಮುಂಬಾಗದ ರಸ್ತೆಯ ಮಧ್ಯದಲ್ಲೇ ಅಡ್ಡಾದಿಡ್ಡಿ ವಾಹನಗಳ ನಿಲುಗಡೆ ಮಾಡಿ ಪ್ರವಾಸಿಗರು ತೆರಳುತ್ತಾರೆ. ರಸ್ತೆ ಮಾರ್ಗವಾಗಿ ಚಲಿಸುವ ಬಹುತೇಕ ವಾಹನಗಳು ಮುಂದೆ ಚಲಿಸಲು ಹರಸಹಾಸ ಪಡುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು