3:40 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು