3:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು