4:27 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ

18/02/2025, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ  ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.
ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆರೆ ಅವರ ಮನೆಯ ಗೃಹಪ್ರವೇಶಕ್ಕೆ ಡಾ. ಅಶ್ವಥ್ ನಾರಾಯಣ ಅವರು ಪತ್ನಿ ಶೃತಿ ಅವರೊಂದಿಗೆ ಆಗಮಿಸಿ ಶುಭ ಹಾರೈಸಿದರು.


ಚೇತನ್ ಅವರು ಬೆಂಗಳೂರಿನಲ್ಲಿ ಯುವ ಉದ್ಯಮಿಯಾಗಿದ್ದು, ಈ ಹಿಂದೆ ಡಾ. ಅಶ್ವಥ ನಾರಾಯಣ ಅವರ ಮಾರ್ಗದರ್ಶನದಲ್ಲಿ ಅವರ ಮಾಲೀಕತ್ವದ ಕಂಪನಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಗೃಹ ಪ್ರವೇಶಕ್ಕೆ ಆಗಮಿಸಿದ್ದ  ಡಾ. ಅಶ್ವಥ್ ನಾರಾಯಣ ಮತ್ತು ಪತ್ನಿ ಶೃತಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಮುಖಂಡರಾದ ದೀಪಕ್ ದೊಡ್ಡಯ್ಯ, ಬಿ.ಎನ್. ಜಯಂತ್, ಜೆ.ಎಸ್.ರಘು,  ಸುಂದ್ರೇಶ್ ಕೊಣಗೆರೆ, ಸುರೇಂದ್ರ ಕೊಣಗೆರೆ, ಸಂಜಯ್ ಕೊಟ್ಟಿಗೆಹಾರ, ನಾಗೇಶ್ ಅತ್ತಿಗೆರೆ, ಚೇತನ್ ಅತ್ತಿಗೆರೆ ಅವರ ಕುಟುಂಬದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು