6:29 AM Thursday7 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ

18/02/2025, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ  ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.
ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆರೆ ಅವರ ಮನೆಯ ಗೃಹಪ್ರವೇಶಕ್ಕೆ ಡಾ. ಅಶ್ವಥ್ ನಾರಾಯಣ ಅವರು ಪತ್ನಿ ಶೃತಿ ಅವರೊಂದಿಗೆ ಆಗಮಿಸಿ ಶುಭ ಹಾರೈಸಿದರು.


ಚೇತನ್ ಅವರು ಬೆಂಗಳೂರಿನಲ್ಲಿ ಯುವ ಉದ್ಯಮಿಯಾಗಿದ್ದು, ಈ ಹಿಂದೆ ಡಾ. ಅಶ್ವಥ ನಾರಾಯಣ ಅವರ ಮಾರ್ಗದರ್ಶನದಲ್ಲಿ ಅವರ ಮಾಲೀಕತ್ವದ ಕಂಪನಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಗೃಹ ಪ್ರವೇಶಕ್ಕೆ ಆಗಮಿಸಿದ್ದ  ಡಾ. ಅಶ್ವಥ್ ನಾರಾಯಣ ಮತ್ತು ಪತ್ನಿ ಶೃತಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಮುಖಂಡರಾದ ದೀಪಕ್ ದೊಡ್ಡಯ್ಯ, ಬಿ.ಎನ್. ಜಯಂತ್, ಜೆ.ಎಸ್.ರಘು,  ಸುಂದ್ರೇಶ್ ಕೊಣಗೆರೆ, ಸುರೇಂದ್ರ ಕೊಣಗೆರೆ, ಸಂಜಯ್ ಕೊಟ್ಟಿಗೆಹಾರ, ನಾಗೇಶ್ ಅತ್ತಿಗೆರೆ, ಚೇತನ್ ಅತ್ತಿಗೆರೆ ಅವರ ಕುಟುಂಬದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು