2:24 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ

18/02/2025, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ  ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.
ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆರೆ ಅವರ ಮನೆಯ ಗೃಹಪ್ರವೇಶಕ್ಕೆ ಡಾ. ಅಶ್ವಥ್ ನಾರಾಯಣ ಅವರು ಪತ್ನಿ ಶೃತಿ ಅವರೊಂದಿಗೆ ಆಗಮಿಸಿ ಶುಭ ಹಾರೈಸಿದರು.


ಚೇತನ್ ಅವರು ಬೆಂಗಳೂರಿನಲ್ಲಿ ಯುವ ಉದ್ಯಮಿಯಾಗಿದ್ದು, ಈ ಹಿಂದೆ ಡಾ. ಅಶ್ವಥ ನಾರಾಯಣ ಅವರ ಮಾರ್ಗದರ್ಶನದಲ್ಲಿ ಅವರ ಮಾಲೀಕತ್ವದ ಕಂಪನಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಗೃಹ ಪ್ರವೇಶಕ್ಕೆ ಆಗಮಿಸಿದ್ದ  ಡಾ. ಅಶ್ವಥ್ ನಾರಾಯಣ ಮತ್ತು ಪತ್ನಿ ಶೃತಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಮುಖಂಡರಾದ ದೀಪಕ್ ದೊಡ್ಡಯ್ಯ, ಬಿ.ಎನ್. ಜಯಂತ್, ಜೆ.ಎಸ್.ರಘು,  ಸುಂದ್ರೇಶ್ ಕೊಣಗೆರೆ, ಸುರೇಂದ್ರ ಕೊಣಗೆರೆ, ಸಂಜಯ್ ಕೊಟ್ಟಿಗೆಹಾರ, ನಾಗೇಶ್ ಅತ್ತಿಗೆರೆ, ಚೇತನ್ ಅತ್ತಿಗೆರೆ ಅವರ ಕುಟುಂಬದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು