6:13 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು