4:00 PM Wednesday27 - May 2026
ಬ್ರೇಕಿಂಗ್ ನ್ಯೂಸ್
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು