7:20 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು