1:09 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು