8:03 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

02/10/2024, 16:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು