ಇತ್ತೀಚಿನ ಸುದ್ದಿ
ಕೊಟ್ಟಿಗೆಹಾರ; ಹುಲಿ ದಾಳಿಗೆ ತೋಟದಲ್ಲಿ ಮೇಯುತ್ತಿದ್ದ ಹಸು ಸಾವು
08/07/2022, 00:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ತೋಟದಲ್ಲಿ ಮೇಯುತ್ತಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಬಿ.ಹೊಸಳ್ಳಿ ಗ್ರಾಮದ ಕನ್ ಗೆರೆ ಯಲ್ಲಿ ನಡೆದಿದೆ.
ಸ್ಥಳಕ್ಕೆ ಅರಣ್ಯ ರಕ್ಷಕ ಮೋಹಸೀನ್ ಮತ್ತು ಜಾನುವಾರು ಅಧಿಕಾರಿ ಬಸವರಾಜ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.