4:30 PM Sunday1 - June 2025
ಬ್ರೇಕಿಂಗ್ ನ್ಯೂಸ್
ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ… ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ… ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್.…

ಇತ್ತೀಚಿನ ಸುದ್ದಿ

ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆ: ಬಂಟ್ವಾಳದ ಯಶಸ್ವಿಗೆ ಕಂಚಿನ ಪದಕ

11/12/2024, 21:56

ಬಂಟ್ವಾಳ(reporterkarnataka.com): ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಯಶಸ್ವಿ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ.
ಈಕೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ.ಈಕೆ ಮಂಗಳೂರು ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ಎಂ.ಸಿ.ಎ,.ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು