9:25 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಸಿ ಬಿ. ಕೂಲಿಗೋಡ ಅವರಿಗೆ ಸನ್ಮಾನ

08/10/2024, 07:39

ಸಂತೋಷ್ ಬೆಳಗಾವಿ
info.reporterkarnataka@gmail.com

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಮುಗಳಖೋಡ ಪಟ್ಟಣದ ಹಿರಿಯರಾದ ಡಾ.ಸಿ. ಬಿ. ಕೂಲಿಗೋಡ ಅವರಿಗೇ ಅವರ ನಿವಾಸದಲ್ಲಿ ಸನ್ಮಾನ ಮಾಡಿ ಸತ್ಕರಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಹನಮಂತ ಹಳ್ಳೂರ, ಯಮನಪ್ಪ ನಿಡೋಣಿ, ಭೀಮಪ್ಪ ಹೊಸಟ್ಟಿ, ಮುರಿಗೆಪ್ಪ ಮಾಲಗಾರ, ಲಕ್ಷ್ಮಣ ಕೌಜಲಗಿ, ಅಪ್ಪಾಸಾಬ ಮುಜಾವರ, ವಿಠ್ಠಲ ತೋಟಗಿ, ಆನಂದ ಮೂಡಲಗಿ, ಧರಣೇಂದ್ರ ಸಪ್ತಸಾಗರ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು