2:25 AM Monday1 - September 2025
ಬ್ರೇಕಿಂಗ್ ನ್ಯೂಸ್
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಸಿ ಬಿ. ಕೂಲಿಗೋಡ ಅವರಿಗೆ ಸನ್ಮಾನ

08/10/2024, 07:39

ಸಂತೋಷ್ ಬೆಳಗಾವಿ
info.reporterkarnataka@gmail.com

ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾದ್ಯಕ್ಷರಾಗಿ ಆಯ್ಕೆಯಾದ ಮುಗಳಖೋಡ ಪಟ್ಟಣದ ಹಿರಿಯರಾದ ಡಾ.ಸಿ. ಬಿ. ಕೂಲಿಗೋಡ ಅವರಿಗೇ ಅವರ ನಿವಾಸದಲ್ಲಿ ಸನ್ಮಾನ ಮಾಡಿ ಸತ್ಕರಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಹನಮಂತ ಹಳ್ಳೂರ, ಯಮನಪ್ಪ ನಿಡೋಣಿ, ಭೀಮಪ್ಪ ಹೊಸಟ್ಟಿ, ಮುರಿಗೆಪ್ಪ ಮಾಲಗಾರ, ಲಕ್ಷ್ಮಣ ಕೌಜಲಗಿ, ಅಪ್ಪಾಸಾಬ ಮುಜಾವರ, ವಿಠ್ಠಲ ತೋಟಗಿ, ಆನಂದ ಮೂಡಲಗಿ, ಧರಣೇಂದ್ರ ಸಪ್ತಸಾಗರ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು