8:15 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಶಾಶ್ವತ ಪುನರ್ವಸತಿ: ನಂದೇಶ್ವರ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

01/09/2021, 15:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ  ಪ್ರವಾಹಕ್ಕೆ ತುತ್ತಾಗುವ ನಂದೇಶ್ವರ ಗ್ರಾಮದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಮಖಂಡಿ  ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳಿ  ಮಾತನಾಡಿ, ನದಿ ಪಾತ್ರದ ಜನರಿಗೆ ಪ್ರತಿ ವರ್ಷ ಇದೊಂದು ದೊಡ್ಡ ಆಘಾತವಾಗಿದೆ. ಪ್ರವಾಹ ಬರುವ ಮುಂಚಿತವಾಗಿ ತಮ್ಮ ತಮ್ಮ ಸ್ಥಳಗಳನ್ನು ಬಿಟ್ಟು ಬಂದು ಪ್ರವಾಹ ತಗ್ಗಿದ ಮೇಲೆ ಮತ್ತೆ ತಮ್ಮ ಗ್ರಾಮಗಳಿಗೆ ತೆರಳಿ ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಸರಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಶೀಘ್ರವಾಗಿ 2019ರ ಪರಿಹಾರ ಹಾಗೂ ಮತ್ತು ಬೆಳೆಗಳ ಹಾನಿ ಮುಂತಾದುವುಗಳ ಪರಿಹಾರವನ್ನು ತಕ್ಷಣ ನೀಡಬೇಕು. ಹಾಗೆ ನದಿ ತೀರದ ನಿವಾಸಿಗಳಿಗೆ ಶಾಶ್ವತ ಪುನರ್ವಸತಿ ಒದಗಿಸಬೇಕೆಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ರಮೇಶ್ ಪಾಟೀಲ್,ಗಜಾನನ ಮಂಗಸೂಳಿ, ರಾಜು ಜಮಖಂಡಿ, ಕಾರ್ ಸತ್ಯಪ್ಪ ಭಾಗ್ಯಾ ನವರ, ಶಿವು ಗುಡ್ಡಾಪುರ್, ಬಿ.ಆರ್. ಬೋಜನವರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು