9:32 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೃಷಿ ವಿದ್ಯುತ್ ಸಂಪರ್ಕ‌ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

24/01/2025, 16:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ‌ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ.
ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.


ಕಳೆದ ಬಿಜೆಪಿ ಸರ್ಕಾರದಲ್ಲಿ 10 ಹೆಚ್ ಪಿಗೆ ಉಚಿತ ವಿದ್ಯುತ್ ನೀಡೋ ಭರವಸೆ ನೀಡಲಾಗಿತ್ತು. ಈಗ ವಿದ್ಯುತ್ ಕಡಿತಗೊಳಿಸುವುದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ.
10ರಿಂದ 15 ದಿನ ಬಳಸುವುದಕ್ಕೆ ವರ್ಷ ಪೂರ್ತಿ ಬಿಲ್ ನೀಡುತ್ತಿದೆ. ಕಾಫಿ ಗಿಡಗಳಿಗೆ ನೀರು ಹಾರಿಸುವ ಸಮಯದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಶೀಘ್ರ ರೈತರು ಹಾಗೂ ಜನಪ್ರತಿನಿಧಿಗಳ ಸಭೆಗೆ ರೈತರು
ಅಗ್ರಹಿಸಿದ್ದಾರೆ. ಮುಂದಿನ ದಿನದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು