1:35 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೃಷಿ ವಿದ್ಯುತ್ ಸಂಪರ್ಕ‌ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

24/01/2025, 16:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ‌ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ.
ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.


ಕಳೆದ ಬಿಜೆಪಿ ಸರ್ಕಾರದಲ್ಲಿ 10 ಹೆಚ್ ಪಿಗೆ ಉಚಿತ ವಿದ್ಯುತ್ ನೀಡೋ ಭರವಸೆ ನೀಡಲಾಗಿತ್ತು. ಈಗ ವಿದ್ಯುತ್ ಕಡಿತಗೊಳಿಸುವುದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ.
10ರಿಂದ 15 ದಿನ ಬಳಸುವುದಕ್ಕೆ ವರ್ಷ ಪೂರ್ತಿ ಬಿಲ್ ನೀಡುತ್ತಿದೆ. ಕಾಫಿ ಗಿಡಗಳಿಗೆ ನೀರು ಹಾರಿಸುವ ಸಮಯದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಶೀಘ್ರ ರೈತರು ಹಾಗೂ ಜನಪ್ರತಿನಿಧಿಗಳ ಸಭೆಗೆ ರೈತರು
ಅಗ್ರಹಿಸಿದ್ದಾರೆ. ಮುಂದಿನ ದಿನದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು