9:36 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಕೃಷಿ ವಿದ್ಯುತ್ ಸಂಪರ್ಕ‌ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

24/01/2025, 16:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ‌ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ.
ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.


ಕಳೆದ ಬಿಜೆಪಿ ಸರ್ಕಾರದಲ್ಲಿ 10 ಹೆಚ್ ಪಿಗೆ ಉಚಿತ ವಿದ್ಯುತ್ ನೀಡೋ ಭರವಸೆ ನೀಡಲಾಗಿತ್ತು. ಈಗ ವಿದ್ಯುತ್ ಕಡಿತಗೊಳಿಸುವುದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ.
10ರಿಂದ 15 ದಿನ ಬಳಸುವುದಕ್ಕೆ ವರ್ಷ ಪೂರ್ತಿ ಬಿಲ್ ನೀಡುತ್ತಿದೆ. ಕಾಫಿ ಗಿಡಗಳಿಗೆ ನೀರು ಹಾರಿಸುವ ಸಮಯದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಶೀಘ್ರ ರೈತರು ಹಾಗೂ ಜನಪ್ರತಿನಿಧಿಗಳ ಸಭೆಗೆ ರೈತರು
ಅಗ್ರಹಿಸಿದ್ದಾರೆ. ಮುಂದಿನ ದಿನದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು