6:15 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ

01/09/2021, 18:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುವುದು. ಹಾಗೆ ಪ್ರವಾಹ

ಪರಿಹಾರವನ್ನು ಫಲಾನುಭವಿಯ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪ್ರವಾಹ ಸಂತ್ರಸ್ತರು ನಡೆಸುತ್ತಿರುವ  ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ಹಿಪ್ಪರಗಿ ಆಣೆಕಟ್ಟು ಹಿನ್ನೀರಿನ ಸಂಘದ ಅಧ್ಯಕ್ಷ ರಮೇಶ್ ಗೌಡ ಪಾಟೀಲ್  ಮಾತನಾಡಿ, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು  ಹಳ್ಳಿಗಳು ಜಲಾವೃತಗೊಂಡ ಕಾರಣ 2005ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಸರ್ಕಾರ ನೀಡಿದ ಆಶ್ವಾಸನೆಯಂತೆ 2006ರಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ  ಬಿಡಬೇಕಿತ್ತು. ಆದರೆ ಇದುವರೆಗೂ ಸರ್ಕಾರ ಇತ್ತ ಕಡೆ ಗಮನ ಹರಿಸಿಲ್ಲ. ಇನ್ನಾದರೂ ಆದಷ್ಟು ನಮಗೆ ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದರು.

ಇತ್ತೀಚಿನ ಸುದ್ದಿ

ಜಾಹೀರಾತು