6:41 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ

01/09/2021, 18:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುವುದು. ಹಾಗೆ ಪ್ರವಾಹ

ಪರಿಹಾರವನ್ನು ಫಲಾನುಭವಿಯ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪ್ರವಾಹ ಸಂತ್ರಸ್ತರು ನಡೆಸುತ್ತಿರುವ  ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ಹಿಪ್ಪರಗಿ ಆಣೆಕಟ್ಟು ಹಿನ್ನೀರಿನ ಸಂಘದ ಅಧ್ಯಕ್ಷ ರಮೇಶ್ ಗೌಡ ಪಾಟೀಲ್  ಮಾತನಾಡಿ, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು  ಹಳ್ಳಿಗಳು ಜಲಾವೃತಗೊಂಡ ಕಾರಣ 2005ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಸರ್ಕಾರ ನೀಡಿದ ಆಶ್ವಾಸನೆಯಂತೆ 2006ರಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ  ಬಿಡಬೇಕಿತ್ತು. ಆದರೆ ಇದುವರೆಗೂ ಸರ್ಕಾರ ಇತ್ತ ಕಡೆ ಗಮನ ಹರಿಸಿಲ್ಲ. ಇನ್ನಾದರೂ ಆದಷ್ಟು ನಮಗೆ ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದರು.

ಇತ್ತೀಚಿನ ಸುದ್ದಿ

ಜಾಹೀರಾತು