6:44 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕೃಷ್ಣಾಪುರ 5ನೇ ವಾರ್ಡಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ: ಶಾಸಕ ಡಾ ಭರತ್ ಶೆಟ್ಟಿ ಗುದ್ದಲಿ ಪೂಜೆ

21/12/2022, 00:07

ಸುರತ್ಕಲ್(reporterkarnata.com):
ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 5ನೇ ವಾರ್ಡಿನ ಸಮದ್ ಮಾಸ್ಟರ್ ಮನೆ ಬಳಿಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಬಿಜೆಪಿ ಯುವಮೋರ್ಚ ಮಂಡಲ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಶಕ್ತಿಕೇಂದ್ರ ಪ್ರಮುಖ್ ಹರಿಪ್ರಸಾದ್, ಸಹಪ್ರಮುಖ್ ರಾಕೇಶ್ ಕುಮಾರ್, ಬೂತ್ ಅಧ್ಯಕ್ಷರಾದ ಲೋಹಿತ್ ಪೂಜಾರಿ, ರವಿ ಪೂಜಾರಿ, ಸತೀಶ್ ಭಟ್, ಬೂತ್ ಪ್ರಧಾನ ಕಾರ್ಯದರ್ಶಿ ಮೋಹನ್ ಕುಲಾಲ್, ಯುವಮೋರ್ಚದ ದೀಪಕ್ ದೇವಾಡಿಗ ಪ್ರಮುಖರಾದ ಜಯಚಂದ್ರ, ಪದ್ಮನಾಭ, ಸಚಿನ್, ಬಾಸ್ಕರ ಕರ್ಕೇರ, ಪದ್ಮಾವತಿ, ರವಿಕಲಾ, ಶಶಿಕಲಾ, ಲಲಿತಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು