12:20 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

23/09/2022, 21:20

ರಾಹುಲ್ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು.

ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್ರಶ್ನೆಗಳಿಗೆ ಉತ್ತಮ ರಿತಿಯಲ್ಲಿ ಬೆಂಬಲ ನೀಡಿತು.

ಇದೆ ವೇಳೆ ಮಾತನಾಡಿದ ಕಾರ್ಖಾನೆ ಅಧ್ಯಕ್ಷರಾದ ಪರಪ್ಪ ಸವದಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಕಾರ್ಖಾನೆಯೂ ಲಾಭದಾಯಕದಿಂದ ಕೂಡಿದ್ದು ಅದಕ್ಕೆಲ್ಲ ನಮ್ಮ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರೇ ಕಾರಣ ಎಲ್ಲ ರೈತರಿಗೂ ಧನ್ಯವಾದ ತಿಳಿಸಿದರು ಮುಂಬರುವ ದಿನಗಳಲ್ಲಿ ಹಾಕಿರುವ ಎರಡು ನೂರು ರೂಪಾಯಿಗಳನ್ನು ಹಂತ ಹಂತವಾಗಿ ನೀಡಲಾಗುವುದು ನಮ್ಮ ಕಾರ್ಖಾನೆಯು ಮುಂಬರುವ ದಿನಗಳಲ್ಲಿ ಉತ್ತಮವಾದ ದರ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು