1:26 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

23/09/2022, 21:20

ರಾಹುಲ್ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು.

ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್ರಶ್ನೆಗಳಿಗೆ ಉತ್ತಮ ರಿತಿಯಲ್ಲಿ ಬೆಂಬಲ ನೀಡಿತು.

ಇದೆ ವೇಳೆ ಮಾತನಾಡಿದ ಕಾರ್ಖಾನೆ ಅಧ್ಯಕ್ಷರಾದ ಪರಪ್ಪ ಸವದಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಕಾರ್ಖಾನೆಯೂ ಲಾಭದಾಯಕದಿಂದ ಕೂಡಿದ್ದು ಅದಕ್ಕೆಲ್ಲ ನಮ್ಮ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರೇ ಕಾರಣ ಎಲ್ಲ ರೈತರಿಗೂ ಧನ್ಯವಾದ ತಿಳಿಸಿದರು ಮುಂಬರುವ ದಿನಗಳಲ್ಲಿ ಹಾಕಿರುವ ಎರಡು ನೂರು ರೂಪಾಯಿಗಳನ್ನು ಹಂತ ಹಂತವಾಗಿ ನೀಡಲಾಗುವುದು ನಮ್ಮ ಕಾರ್ಖಾನೆಯು ಮುಂಬರುವ ದಿನಗಳಲ್ಲಿ ಉತ್ತಮವಾದ ದರ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು