11:41 AM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು