10:42 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು