2:48 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು