9:28 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು