7:57 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕೃಷ್ಣಾಪುರ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನಾ ಮಂಗಲೋತ್ಸವ: ಶಾಸಕ ಡಾ. ಭರತ್ ಶೆಟ್ಟಿ ಭಾಗಿ

05/12/2022, 20:26

ಸುರತ್ಕಲ್(reporterkarnataka.com):
ಕೃಷ್ಣಾಪುರದ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನ ಮಂಗಲೋತ್ಸವದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಮಂದಿರದ ಅಧ್ಯಕ್ಷರಾದ ರಮೇಶ್ ಎಲ್. ಶೆಟ್ಟಿ , ಉಪಾಧ್ಯಕ್ಷರಾದ ದಿನೇಶ್.ಎಲ್.ಬಂಗೇರ, ಯುವ ಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ವಿವೇಕ್.ಬಿ. ಕೋಟ್ಯಾನ್, ಹಿಂದೂ ಯುವ ಸೇನೆಯ ಅಧ್ಯಕ್ಷರಾದ ಸುಧಾಕರ ಕರ್ಕೇರ, ಪ್ರಧಾನ ಕಾರ್ಯದರ್ಶಿ ಜಯಚಂದ್ರ ಪೂಜಾರಿ, ಪ್ರಮುಖರಾದ ತಿಲಕ್ ರಾಜ್ ಅಮೀನ್, ಭರತ್ ಕುಮಾರ್, ಮನಪಾ ಸದಸ್ಯರಾದ ಶ್ವೇತಾ ಪೂಜಾರಿ, ನಯನ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು