12:23 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರಕಾರ ಆದೇಶ

25/03/2026, 20:56

ಬೆಂಗಳೂರು(reporterkarnataka.com): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗ ತಡೆಯಲು ಮುಂದಿನ ಆದೇಶದವರೆಗೂ ಹಣ ಬಿಡುಗಡೆ ತಡೆಹಿಡಿಯುವಂತೆ ಮುಕ್ತ ವಿ.ವಿ ಬ್ಯಾಂಕ್ ಖಾತೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ, ಆಕ್ಸಿಸ್ ಬ್ಯಾಂಕ್‌ಗಳ ಶಾಖಾ ವ್ಯವಸ್ಥಾಪಕರಿಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ (ವಿಶ್ವವಿದ್ಯಾನಿಲಯಗಳು) ಎನ್.ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು