4:30 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ

20/11/2025, 21:11

ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು. ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು