11:01 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು 

03/06/2021, 13:34

ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ.

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ನಿಗಮ ಎರಡನ್ನು ಕೂಡ ಕೆಎಸ್ಸಾರ್ಟಿಸಿ ಎಂದು ಕರೆಯಲಾಗುತ್ತದೆ. ಜನರು ಕರ್ನಾಟಕದ ಕೆಎಸ್ಸಾರ್ಟಿಸಿ, ಕೇರಳದ ಕೆಎಸ್ಸಾರ್ಟಿಸಿ ಎಂದು ಗುರುತಿಸುತ್ತಿದ್ದರು. ಇದೇ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಕಾನೂನು ಸಮರ 7 ವರ್ಷಗಳ ಹಿಂದೆ ಆರಂಭವಾಗಿತ್ತು. ಇದೀಗ ಕೆಎಸ್ಸಾರ್ಟಿಸಿ 

ಹೆಸರು ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ.

ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು