5:25 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು 

03/06/2021, 13:34

ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ.

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ನಿಗಮ ಎರಡನ್ನು ಕೂಡ ಕೆಎಸ್ಸಾರ್ಟಿಸಿ ಎಂದು ಕರೆಯಲಾಗುತ್ತದೆ. ಜನರು ಕರ್ನಾಟಕದ ಕೆಎಸ್ಸಾರ್ಟಿಸಿ, ಕೇರಳದ ಕೆಎಸ್ಸಾರ್ಟಿಸಿ ಎಂದು ಗುರುತಿಸುತ್ತಿದ್ದರು. ಇದೇ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಕಾನೂನು ಸಮರ 7 ವರ್ಷಗಳ ಹಿಂದೆ ಆರಂಭವಾಗಿತ್ತು. ಇದೀಗ ಕೆಎಸ್ಸಾರ್ಟಿಸಿ 

ಹೆಸರು ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ.

ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು