6:26 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು 

03/06/2021, 13:34

ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ.

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ನಿಗಮ ಎರಡನ್ನು ಕೂಡ ಕೆಎಸ್ಸಾರ್ಟಿಸಿ ಎಂದು ಕರೆಯಲಾಗುತ್ತದೆ. ಜನರು ಕರ್ನಾಟಕದ ಕೆಎಸ್ಸಾರ್ಟಿಸಿ, ಕೇರಳದ ಕೆಎಸ್ಸಾರ್ಟಿಸಿ ಎಂದು ಗುರುತಿಸುತ್ತಿದ್ದರು. ಇದೇ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಕಾನೂನು ಸಮರ 7 ವರ್ಷಗಳ ಹಿಂದೆ ಆರಂಭವಾಗಿತ್ತು. ಇದೀಗ ಕೆಎಸ್ಸಾರ್ಟಿಸಿ 

ಹೆಸರು ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ.

ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು