3:02 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿಯಲ್ಲಿ ಶ್ವಾನ ಸಾಗಿಸಲು ಟಿಕೆಟ್ : ಡಾಗ್ ಪ್ರಿಯರು ಫುಲ್ ಖುಷ್

31/10/2022, 23:47

ಬೆಂಗಳೂರು(reporterkarnataka.com): ಕೆಎಸ್ಅರ್ ಟಿಸಿಯಲ್ಲಿ ಶ್ವಾನ ಸಾಗಿಸಲು ಸರಕಾರ ಅವಕಾಶ ನೀಡಿದ್ದು, ಸಾಗಾಣಿಕೆಯಲ್ಲಿ ಕೆಲವು ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ.

ಶ್ವಾನ ಸಾಗಿಸಲು ಅವಕಾಶ ನೀಡಲಾಗಿದೆ.ಮಾರ್ಪಾಡು ಮಾಡಲಾದ ನಿಯಮಾವಳಿಯ ಪ್ರಕಾರ ನಾಯಿಯನ್ನು ಕೊಂಡೊಯ್ಯಲು ಒಬ್ಬ ನಾಯಿ / ನಾಯಿಮರಿಗೆ ಅರ್ಧ ಟಿಕೇಟ್ ದರ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ | (ಮಕ್ಕಳ ದರ ವಿಧಿಸುವುದು) ದರವನ್ನು ಅದಕ್ಕನುಗುಣವಾಗಿ ಪಡೆಯುವುದು.
ಪ್ರಯಾಣಿಕರಿಗೆ ಕೊಂಡೊಯ್ಯಲು ಒಂದು ವೇಳೆ ಅವಕಾಶಕ್ಕಿಂತ ಹೆಚ್ಚಿನ ಪ್ರತಿ ಪ್ರಯಾಣಿಕರು 30 ಕೆಜಿ ತೂಕದವರೆಗೆ ತೂಕದ ಲಗೇಜ್ ಕೊಂಡೊಯ್ಯುವ ಲಗೇಜ್ ಉಚಿತವಾಗಿ ಕೊಂಡೊಯ್ಯುವ ಸಾಮಾನ್ಯ ವೇಗದೂತ | ನಗರ ಹೊರವಲಯ ಬಸ್ಸುಗಳಲ್ಲಿ ಮಾತ್ರ ಸಾಗಣೆ ಮಾಡುವುದನ್ನು ಮುಂದುವರೆಸಲಾಗಿದೆ.

ಉಚಿತವಾಗಿ ಅವಕಾಶದಲ್ಲಿ ಪ್ರಯಾಣಿಕ ವೈಯಕ್ತಿಕ ಲಗೇಜ್ ಅವಕಾಶವಿರುವ ಬ್ಯಾಗ್‌ , ಸೂಟ್‌ಕೇಸ್, ಕಿಟ್‌ಬ್ಯಾಗ್ ಉಳಿದ | ಇತ್ಯಾದಿ ಕೊಂಡೊಯ್ಯುವ ವಸ್ತುಗಳನ್ನು (ದಿನಸಿ, ತೆಂಗಿನಕಾಯಿ, ರಾಗಿ, ಅಕ್ಕಿ, ಹಿಟ್ಟು, ತರಕಾರಿ, ಹಣ್ಣು, ಹೂವು, ಒಂದು ಸೀಲಿಂಗ್ ಫ್ಯಾನ್, ಒಂದು ಮಿಕ್ಸರ್ ಡ್ರೈಂಡರ್ ಬಾಕ್ಸ್) ಉಚಿತ ಪರಿಮಿತಿಯ 30ಕ್ಕೆ ಒಳಗೆ ಪರಿಗಣಿಸುವುದು. ಲಗೇಜ್ ಹೊರತುಪಡಿಸಿ, ಲಗೇಜ್‌ಗೆ ದರ ವಿಧಿಸುವುದು. 30 ಕೆ.ಜಿಗ ಅಧಿಕವಿದ್ದಲ್ಲಿ ಉಚಿತ ಸಾಗಣಿಯ 30 ಕೆ.# ಹೊರತುಪಡಿಸಿ ಉಆದ ಲಗೇಟ್‌ಗೆ ನಿಯಮಾವಆಯಂತೆ ಲಗೇಜ್ ದರ ವಿಧಿಸುವುದು.

ಇತ್ತೀಚಿನ ಸುದ್ದಿ

ಜಾಹೀರಾತು