1:12 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!!

08/01/2022, 15:03

ಮಂಗಳೂರು(reporterkarnataka.com):

ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ‌ಮತ್ತು ದ.ಕ. ಜಿಲ್ಲೆಯ ಒಳಗೆ ಬೆರಳೆಣಿಕೆ ಬಸ್ ಗಳ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡುತ್ತಾ ತಿಳಿಸಿದರು.

ಪ್ರತಿದಿನ ಬೆಂಗಳೂರಿಗೆ 18 ಬಸ್ ಸಂಚರಿಸಿತ್ತಿದ್ದು, ಇಂದು 9 ಬಸ್ ಮಾತ್ರ ಸಂಚಾರ ನಡೆಸಿದೆ.

ಎಲ್ಲಾ ಜಿಲ್ಲೆಗಳಿಗೂ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬೆಂಗಳೂರು ಸೇರಿ ಹಲವೆಡೆ ಬುಕ್ಕಿಂಗ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿವೆ.

ತಮಿಳುನಾಡಿಗೂ ನಾವು ಬಸ್ ಸಂಚಾರ ಬಂದ್ ಮಾಡಿದ್ದೇವೆ. ಕೇರಳದ ಕಾಸರಗೋಡಿಗೆ 50% ಬಸ್ ಓಡಿದ್ರೂ ಪ್ರಯಾಣಿಕರು ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು