8:40 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!!

08/01/2022, 15:03

ಮಂಗಳೂರು(reporterkarnataka.com):

ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ‌ಮತ್ತು ದ.ಕ. ಜಿಲ್ಲೆಯ ಒಳಗೆ ಬೆರಳೆಣಿಕೆ ಬಸ್ ಗಳ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡುತ್ತಾ ತಿಳಿಸಿದರು.

ಪ್ರತಿದಿನ ಬೆಂಗಳೂರಿಗೆ 18 ಬಸ್ ಸಂಚರಿಸಿತ್ತಿದ್ದು, ಇಂದು 9 ಬಸ್ ಮಾತ್ರ ಸಂಚಾರ ನಡೆಸಿದೆ.

ಎಲ್ಲಾ ಜಿಲ್ಲೆಗಳಿಗೂ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬೆಂಗಳೂರು ಸೇರಿ ಹಲವೆಡೆ ಬುಕ್ಕಿಂಗ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿವೆ.

ತಮಿಳುನಾಡಿಗೂ ನಾವು ಬಸ್ ಸಂಚಾರ ಬಂದ್ ಮಾಡಿದ್ದೇವೆ. ಕೇರಳದ ಕಾಸರಗೋಡಿಗೆ 50% ಬಸ್ ಓಡಿದ್ರೂ ಪ್ರಯಾಣಿಕರು ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು