12:36 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ

04/07/2021, 08:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕಳೆದ ತಿಂಗಳು ಜೂನ್  ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು.

ಅವರು ಬನಸೋಡೆ ಕುಟುಂಬ ಸದಸ್ಯರನ್ನು ಭೇಡಿಯಾಗಿ ಸಾಂತ್ವನ ನುಡಿದರು. ಇದೆ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಬನಸೋಡೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮಣಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ ಸೇಗುಣಸಿ, ಗ್ರಾಮದ ಬಿಜೆಪಿ ಯುವ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ, ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ 

ಹಾಗೂ ಗ್ರಾಮ ಪಂಚಾಯತ್  ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು