1:34 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !!

09/10/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ
ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.

ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ
ಕುಡಿದ ಮತ್ತಿನಲ್ಲಿ ಬೈಕ್ ರೈಡ್ ಮಾಡಲಾಗದೆ ರಸ್ತೆ ಮಧ್ಯೆಯೇ ಹಾಯಾಗಿ ಮಲಗಿ ಬಿಟ್ಟಿದ್ದ.
ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿ ರಸ್ತೆಯನ್ನೇ ಬೆಡ್ ರೂಮ್ ಮಾಡಿದ್ದ. ಇದನ್ನು ನೋಡಿದ ವಾಹನ ಸವಾರರು
ಅಪಘಾತವಾಗಿರಬಹುದೆಂದು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಎದ್ದು ನಿಂತ. ಬಣಕಲ್ ಠಾಣಾ ಪೊಲೀಸರು ಬೈಕ್ ಸವಾರ ವಶಕ್ಕೆ ಪಡೆದು
ವಿಚಾರಣೆ ನಡೆಸಿದ್ದಾರೆ.
ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು