3:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !!

09/10/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ
ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.

ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ
ಕುಡಿದ ಮತ್ತಿನಲ್ಲಿ ಬೈಕ್ ರೈಡ್ ಮಾಡಲಾಗದೆ ರಸ್ತೆ ಮಧ್ಯೆಯೇ ಹಾಯಾಗಿ ಮಲಗಿ ಬಿಟ್ಟಿದ್ದ.
ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿ ರಸ್ತೆಯನ್ನೇ ಬೆಡ್ ರೂಮ್ ಮಾಡಿದ್ದ. ಇದನ್ನು ನೋಡಿದ ವಾಹನ ಸವಾರರು
ಅಪಘಾತವಾಗಿರಬಹುದೆಂದು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಎದ್ದು ನಿಂತ. ಬಣಕಲ್ ಠಾಣಾ ಪೊಲೀಸರು ಬೈಕ್ ಸವಾರ ವಶಕ್ಕೆ ಪಡೆದು
ವಿಚಾರಣೆ ನಡೆಸಿದ್ದಾರೆ.
ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು